December 14, 2025
IMG-20251101-WA0294.jpg

.

ತಳಕು:: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಿ. ದೇವರಹಳ್ಳಿ ಗ್ರಾಮದ ಆರೆದಿದೇವ ಶ್ರೀ ಆಂಜನೇಯ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣಕ್ಕೆ ಮಾಜಿ ಸಚಿವ ಬಿ ಶ್ರೀರಾಮುಲು ಆದೇಶದ ಮೇರೆಗೆ ಬಿಜೆಪಿ ಮುಖಂಡ ಪಾಪೇಶ್ ನಾಯಕ. ಶನಿವಾರ ಧನ ಸಹಾಯವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದರು

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಾದ್ಯಂತ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಅನೇಕ ದೇವಸ್ಥಾನಗಳ ನಿರ್ಮಾಣಕ್ಕೆ ಮತ್ತು ಜೀರ್ಣೋದ್ಧಾರಕ್ಕೆ ಧನ ಸಹಾಯವನ್ನು ಮಾಡಿದ್ದಾರೆ. ಇಡೀ ಮೊಳಕಾಲ್ಮೂರು ಕ್ಷೇತ್ರದಾದ್ಯಂತ ಪ್ರತಿ ಗ್ರಾಮಗಳಲ್ಲಿ ದೇವಸ್ಥಾನಗಳಿಂದ ಜನರಿಗೆ ಶಾಂತಿ ನೆಮ್ಮದಿ ನೆಲೆಸುವ ಮೂಲಕ ದೇವರ ಆಶೀರ್ವಾದದಿಂದ ಉತ್ತಮ ಮಳೆ ಬೆಳೆಯಾಗಿ ಸಮೃದ್ಧಿ ಕಾಣಲಿ ಎಂದರು.

ಸಂದರ್ಭದಲ್ಲಿ ಮಂಡಲ ಕಾರ್ಯದರ್ಶಿ ಎಚ್‌.ವಿ. ಪ್ರಕಾಶ್, ಸೇರಿದಂತೆ ಜಿ ದೇವರಹಳ್ಳಿ ಗ್ರಾಮಸ್ಥರು ಇದ್ದರು,

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading