December 14, 2025
IMG-20250102-WA0131.jpg

ಸಾಲಿಗ್ರಾಮ (ಮೈಸೂರು ಜಿಲ್ಲೆ): ಪಟ್ಟಣದ ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಹಾಗೂ ನಿವೃತ್ತ ನೌಕರ ರಾಜಣ್ಣ ಅವರುಗಳನ್ನು ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಸಹಕಾರ ಇಲಾಖೆಯ ಪವನ್ ಕುಮಾರ್, ಮಹದೇವ್, ಗ್ರಾಫಿಕ್ ಚಿತ್ರಕಲಾವಿದ ಎಸ್.ಜೆ.ಗಣೇಶ, ಸೊಸೈಟಿಯ ಅಧ್ಯಕ್ಷ ಕೆ.ಆರ್.ಶ್ಯಾಮಸುಂದರ್, ಉಪಾಧ್ಯಕ್ಷೆ ಭಾಗ್ಯಗುರುರಾಜ್, ನಿರ್ದೇಶಕರುಗಳಾದ ಎಂ.ಎಸ್.ನರಸಿಂಹ, ಶಶಿಕುಮಾರ್, ಮಂಜುನಾಥ್, ಕೆ.ಎಸ್.ರಾಜೇಶ್, ಎಂ.ಎಸ್.ಕುಮಾರ್, ಶಿವರಾಜ್ ಕುಮಾರ್, ಶೃತಿ ಶ್ರೀನಿವಾಸಗೌಡ, ಮಂಜುಳಾ ಕನಕರಾಜು, ಎಸ್.ಕೆ.ಕಮಲ, ಸಿಇಓ ಸಿಂಧು ಮಂಜುನಾಥ್, ಸಿಬ್ಬಂದಿ ಮಮತಾ ಪಾಲ್ಗೊಂಡಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading