ವರದಿ: ಕೆ.ಟಿ.ಮೋಹನ್ ಕುಮಾರ್
ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಶ್ರೀ ವಿನಾಯಕ ಗಾರೆ ಕೆಲಸಗಾರರ ಸಂಘವು ಹೊರ ತಂದಿರುವ 2025ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷರಾದ ಸಾ.ರಾ.ಮಹೇಶ್ ಅವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಗದೀಶ್, ಗೌರವ ಅಧ್ಯಕ್ಷ ಹಾಗೂ ವಿ ಎಸ್ ಎಸ್ ಎನ್ ಅಧ್ಯಕ್ಷ ಸತೀಶ್, ಉಪಾಧ್ಯಕ್ಷ ಬಾಬುಸಾಬ್, ಪ್ರಧಾನ ಕಾರ್ಯದರ್ಶಿ ಹಾಗೂ ವಿ ಎಸ್ ಎಸ್ ಎನ್ ನಿರ್ದೇಶಕ ಎಸ್.ಜೆ.ಮಹೇಶ್, ಸಹಾಯಕ ಕಾರ್ಯದರ್ಶಿ ಬಸವರಾಜು, ಖಜಾಂಚಿ ರಾಜೇಗೌಡ, ಪದಾಧಿಕಾರಿಗಳಾದ ಅಪ್ಪಾಜಿ ಲೋಕೇಶ್, ನಾಗರಾಜು, ಶಮಂತ್, ಬಾಂಬೆಮಂಜು ಪಿಂಕಿಸ್ವಾಮಿ, ವೇಣು, ಕಾಲುವೆಬೀದಿ ಲೋಕೇಶ್, ಸುರೇಶ, ಪಾರ್ವತಿಕೃಷ್ಣಪ್ಪ, ಮಹದೇವ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.