July 13, 2025
IMG-20250703-WA0214.jpg

ನಾಯಕನಹಟ್ಟಿ : ಮಧ್ಯ ಕರ್ನಾಟಕದ ಕಾಯಕಯೋಗಿ ಮಾಡಿದಷ್ಟು ನೀಡುಭಿಕ್ಷೆ ತತ್ವವನ್ನು ಸಾರಿದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ನೂತನ ಬಿಜೆಪಿ ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆ ಟಿ ಕುಮಾರಸ್ವಾಮಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.

ನಾಯಕನಹಟ್ಟಿ ಹೋಬಳಿಯ ಬಿಜೆಪಿ ಪಕ್ಷದ ಮುಖಂಡರು ನೂತನ ಜಿಲ್ಲಾಧ್ಯಕ್ಷರಿಗೆ ಶುಭಾಶಯಗಳು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್,ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್,ಚಳಕೆರೆ ಮಂಡಲ ಅಧ್ಯಕ್ಷ ಸುರೇಶ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮಂಜುನಾಥ್, ಚನ್ನಬಸಯ್ಯನಹಟ್ಟಿ ಬೂತ್ ಅಧ್ಯಕ್ಷ ಎನ್ ಪ್ರಹ್ಲಾದ್, ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ ಶಿವಣ್ಣ,ನಿಕಟ ಪೂರ್ವ ಮಂಡಲ ಅಧ್ಯಕ್ಷ
ಎಂ ವೈ ಟಿ ಸ್ವಾಮಿ, ಪಟ್ಟಣ ಪಂಚಾಯಿತಿ ಸದ್ಯಸ ಎನ್. ಮಾಂತಣ್ಣ,ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಬಿ ಓ ಬೋಸೆರಂಗಪ್ಪ,ಮಾಜಿ ಪಟ್ಟಣ ಪಂಚಾಯತಿ ಸದಸ್ಯ ನಾಗರಾಜ್, ಓಬಣ್ಣ,ಮುಖಂಡರಾದ ತ್ರಿಶೂಲ್,ವಿಷ್ಟು,ಮಧು, ಪ್ರಾಣೇಶ್,ತಿಪ್ಪೇಸ್ವಾಮಿ,ಉಮೇಶ್ ಇನ್ನು ಮುಂತಾದವರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading