ಚಳ್ಳಕೆರೆ : ಸಾರ್ವಜನಿಕರ ಅವಾಹಲುಗಳಿಗೆ ನ್ಯಾಯಾಂಗ ಇಲಾಖೆ ಭದ್ರಗೊಳ್ಳಲು ಸಕ್ರಿಯ ವಕೀಲರು ಮುಂದಾಗಬೇಕು. ಕಾನೂನು ಪ್ರೋತ್ಸಾಹಿಸುವ ಜವಾಬ್ದಾರಿ ವಕೀಲರ...
Day: December 3, 2024
ಚಳ್ಳಕೆರೆ ಡಿ.3 ಮನೆಮುಂದೆ ಹುಡುಗರೊಂದಿಗೆ ಆಟವಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.ಹೌದು ಇದು ಚಳ್ಳಕೆರೆ ನಗರದ...
ವರದಿ:ನಾಗತಿಹಳ್ಳಿಮಂಜುನಾಥ್ಹೊಸದುರ್ಗ ಪ್ರತಿಯೋರ್ವ ಸಾಧಕನ ಸಾಧನೆಯ ಮೊದಲ ಹಂತವೆಂ ದರೆ ನಾನು ಎಂಬ ಅಹಂಕಾರ ಹೋಗಬೇಕು. ಆದರೆ ನಾನು...
ಹೊಸದುರ್ಗ:ತಾಲೂಕಿನ ಶಾಲೆ ಕಾಲೇಜುಗಳ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.ಅವರು ತಾಲೂಕಿನ ಕಸಬಾ ಹೋಬಳಿ...
ಚಳ್ಳಕೆರೆ:ಪಟ್ಟಣದ ಸೂಜಿಮಲ್ಲೇಶ್ವರ ನಗರದ ಶ್ರೀ ಸೂಜಿಮಲ್ಲೇಶ್ವರಸ್ವಾಮಿಯ ಕಾರ್ತಿಕೋತ್ಸವ ಅದ್ದೂರಿಯಾಗಿ ಜರುಗಿತು ಮಹಿಳೆಯರು ದೀಪಗಳನ್ನು ಹಚ್ಚಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ...
ಚಿತ್ರದುರ್ಗಡಿ.03:ದೇಶದಲ್ಲಿ ಹೆಚ್.ಐ.ವಿ. ಸೊಂಕಿಗೆ ತುತ್ತಾಗುತ್ತಿರುವವರ ಪೈಕಿ ಹೆಚ್ಚಿನವರು ಯುವಕರಾಗಿರುವುದು ಆತಂತಕಾರಿ ವಿಷಯವಾಗಿದೆ. ಯುವ ಜನತೆ ಹೆಚ್.ಐ.ವಿ ಕುರಿತು ಜಾಗರೂಕರಾಗಿರಬೇಕು...
ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರಿಂದ ಜಿಲ್ಲಾಸ್ಪತ್ರೆಗೆ ಅಂಬ್ಯುಲೆನ್ಸ್ ಹಸ್ತಾಂತರಅಂಬ್ಯುಲೆನ್ಸ್ ಸೇವೆಗೆ ಚಾಲನೆ. ಚಿತ್ರದುರ್ಗಡಿ.03:ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಂಗಳವಾರ...
ಚಳ್ಳಕೆರೆ ಡಿ.3 ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆ ಚಳ್ಳಕೆರೆ ಪೋಲಿಸರು ಇಸ್ಪೀಟ್ ಅಡ್ಡೆ...
ಚಿತ್ರದುರ್ಗ ಡಿ.03: ಡಿಸೆಂಬರ್ 07 ಮತ್ತು 08 ರಂದು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ವತಿಯಿಂದ ಪಂಚಾಯತಿ ಅಭಿವೃದ್ಧಿ...
ಚಿತ್ರದುರ್ಗ ಡಿ.03:ವಿಕಲಚೇತನರಿಗೆ ಅನುಕಂಪ ತೋರಿಸುವುದಕ್ಕಿಂತ ಮುಖ್ಯವಾಗಿ ನಾವು ಅವಕಾಶ ಕಲ್ಪಿಸಿಕೊಡಬೇಕು. ಆಗ ಮಾತ್ರ ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಲು...