ನಾಯಕನಹಟ್ಟಿ : ಪಟ್ಟಣದ ರೈತ ಸಂಪರ್ಕ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿರುವ ನಿವೃತ್ತ ಅಧಿಕಾರಿ ಎಂ ಎಸ್ ಶ್ರೀನಿವಾಸ್ ರವರಿಗೆ ಗರುಡ ಅವಾರ್ಡ್ 2026 ಪ್ರಶಸ್ತಿ ಪ್ರಧಾನ ಮಾಡಲಾಗಿದೆ.
ನಿವೃತ್ತ ಅಧಿಕಾರಿ ಶ್ರೀನಿವಾಸ್ ರವರ ಸೇವೆಯನ್ನು ಗುರುತಿಸಿ ಜ. 4ರಂದು ಭಾನುವಾರ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 2ನೇ ವರ್ಷದ ” ಗರುಡಸಂಗಮ ” ಕಾರ್ಯಕ್ರಮದಲ್ಲಿ ಗರುಡ ಅವಾರ್ಡ್ 2026 ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.ನಿವೃತ್ತ ಅಧಿಕಾರ ಶ್ರೀನಿವಾಸ್ ರವರು ಇನ್ನು ಹೆಚ್ಚಿನ ಪ್ರಶಸ್ತಿಗಳನ್ನು ಪಡೆದು ನಮ್ಮ ಗ್ರಾಮಕ್ಕೆ ಕೀರ್ತಿ ತರಲಿ ಎಂದು ನಾಯಕನಹಟ್ಟಿ ಹೋಬಳಿಯ ಸಮಸ್ತ ರೈತರು, ಗ್ರಾಮಸ್ಥರು, ಸಂಘಟನೆಗಳ ಮುಖಂಡರುಗಳು ಶುಭ ಹಾರೈಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.