ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷರಾಗಿ ದೊಡ್ಡಚೆಲ್ಲೂರು ಗ್ರಾಮದ ಪ್ರಸನ್ನ ಕುಮಾ್ ಸಿ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷ ಎ.ಎನ್. ನಟರಾಜ್ ಗೌಡ ಹಾಗೂಶಾಸಕ ಟಿ.ರಘುಮೂರ್ತಿ ಅವರ ಅನುಮೋದನೆಯೊಂದಿಗೆ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್ ರಾಮ ನಾಯಕ್ ಅವರ ಆದೇಶದಂತೆ ಈ ನೇಮಕ ನಡೆದಿದೆ.
ಪಕ್ಷ ಸಂಘಟನೆಯನ್ನು ಬಲಪಡಿಸಿ, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಈ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಲಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.