December 14, 2025
IMG-20250304-WA0066.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಶ್ರೀ ಜಂಗಮ ಮಠದ ಮಠಾಧ್ಯಕ್ಷರಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳವರು ಫೆ.23ರಂದು ಲಿಂಗೈಕ್ಯರಾಗಿದ್ದು ತತ್ಸಂಬಂಧವಾದ
ಶಿವಗಣಾರಾಧನಾ ಮಹೋತ್ಸವವನ್ನು ಬಾಳೆಹೊನ್ನೂರು ಖಾಸಾ ಶಾಖಾಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿಗಳವರ ಪಾದಪೂಜೆಯೊಂದಿಗೆ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಕರ್ಪೂರವಳ್ಳಿಯ ಶ್ರೀ ಜಂಗಮ ಮಠದಲ್ಲಿ ಮಾ. 6ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸರ್ವರೂ ಪಾಲ್ಗೊಂಡು ಶ್ರೀ ಗುರು ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಜಂಗಮ ಮಠವು ಪ್ರಕಟಣೆಯಲ್ಲಿ ತಿಳಿಸಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading