
ವರದಿ: ಕೆ.ಟಿ.ಮೋಹನ್ ಕುಮಾರ್
ಹೊಸದುರ್ಗ:: ತಾಲ್ಲೂಕಿನ ಬ್ರಹ್ಮ ವಿದ್ಯಾನಗರದಲ್ಲಿನ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮೀಜಿಯವರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಚ್.ಎನ್.ವಿಜಯ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಉದ್ಯಮಿ ಸವಿತಾ ವಿಜಯ್, ಮಂಡ್ಯ ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷೆ ನಾಗರತ್ನಮ್ಮ, ಚಿತ್ರದುರ್ಗ ಜಿಲ್ಲಾ ಉಪ್ಪಾರ ಸಂಘದ ಮಾಜಿ ಅಧ್ಯಕ್ಷ ಮೂರ್ತಿ, ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್, ಶ್ರೀರಾಮ ಭಗೀರಥ ಬಳಗದ ಅಧ್ಯಕ್ಷ ಮುದುಗುಪ್ಪೆ ಕುಮಾರ್, ಸಂದೇಶ್, ನಮಿತಾ, ಎಸ್.ಜಿ.ಸೌಮ್ಯ, ಕೃಷ್ಣ, ರಕ್ಷಿತ್, ಮಹೇಶ್, ಕೆ.ಎಂ.ಹರ್ಷವರ್ಧನ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.