ಹಿರಿಯೂರು :
ನಗರದ ಪ್ರವಾಸಿ ಮಂದಿರದಲ್ಲಿ ಚಿತ್ರದುರ್ಗ ಜಿಲ್ಲಾ ಸಮಿತಿ ಹಾಗೂ ಹಿರಿಯೂರು ತಾಲ್ಲೂಕು ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಜಿಲ್ಲಾ ಉಪಾಧ್ಯಕ್ಷ್ಯರಾಗಿ ಸೈಯದ್ ಮುಜಾಯಿದ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ವೈ.ರಾಘವೇಂದ್ರ ಇವರುಗಳನ್ನು ಆಯ್ಕೆ ಮಾಡಲಾಯಿತು ಎಂಬುದಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಕಾರ್ಯದರ್ಶಿ ಕೆ.ರಾಮಚಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಅಲ್ಲದೆ, ಹಿರಿಯೂರು ನಗರಾಧ್ಯಕ್ಷ್ಯರಾಗಿ ನವೀನ್ ಆರ್, ತಾಲ್ಲೂಕು ವಿದ್ಯಾರ್ಥಿ ಘಟಕದ ಅಧ್ಯಂಕ್ಷರಾಗಿ ಪ್ರದೀಪ್, ಧರ್ಮಪುರ ಹೋಬಳಿ ಅಧ್ಯಕ್ಷರಾಗಿ ದಾಸಣ್ಣ ಹಿರಿಯೂರು ತಾಲೂಕು ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ್ಯರಾಗಿ ಇಬ್ರಾಹಿಂ, ಧರ್ಮಪುರ ಹೋಬಳಿ ಯುವ ಘಟಕ ಅಧ್ಯಕ್ಷರಾಗಿ ಮಧು, ಉಪಾಧ್ಯಕ್ಷರಾಗಿ ಸುನೀಲ್, ತಾಲೂಕು ಕಾರ್ಯದರ್ಶಿಯಾಗಿ ಮಂಜುನಾಥ್ ಇವರುಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಕಾರ್ಯದರ್ಶಿ ಕೆ.ರಾಮಚಂದ್ರ, ಅಲ್ಪಸಂಖ್ಯಾತರ ಘಟಕ ಗೌರವಾಧ್ಯಕ್ಷ ಮೊಹಮ್ಮದ್ ಮೋಹಸಿನ್, ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷರಾದ ಸಾಧಿಕ್ ಸೀಮೆಣ್ಣೆ ಹಿರಿಯೂರು ತಾಲೂಕು ಅಧ್ಯಕ್ಷ ರಾಘವೇಂದ್ರ ಆರ್, ಎಸ್.ಟಿ ಘಟಕದ ತಾಲೂಕು ಅಧ್ಯಯಕ್ಷರಾದ ರಂಗಸ್ವಾಮಿ ಪಿಟ್ಲಾಲಿ, ತಾಲೂಕು ಉಪಾಧ್ಯಕ್ಷ ಲಕ್ಷ್ಮಣ್ ರಾವ್, ಓಂಕಾರಪ್ಪ ದೊಡ್ಡಘಟ್ಟ, ತಾಲ್ಲೂಕು ಕಾರ್ಯದರ್ಶಿ ಕೆಂಚಪ್ಪ ಆಟೋ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author
Discover more from JANADHWANI NEWS
Subscribe to get the latest posts sent to your email.