ಚಿತ್ರದುರ್ಗ ಜ. 07 ಕಾನೂನು ತೊಡಕುಗಳು ಉಂಟಾಗದಂತೆ ಎಚ್ಚರಿಕೆ ವಹಿಸಿ, ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣ ಕಾರ್ಯ...
Day: January 7, 2025
ಚಳ್ಳಕೆರೆ :ಪೌಷ್ಟಿಕ ಆಹಾರ ಸೇವನೆಯಿಂದ ದೇಹ ದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ದೈಹಿಕ ಸಾಮರ್ಥ್ಯ ವೃದ್ಧಿಸುತ್ತದೆ...
ಚಿತ್ರದುರ್ಗ ನ.7 ಪ್ರಪ್ರಥಮ ಬಾರಿಗೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 10.01.2025 ಶುಕ್ರವಾರ ದಂದು ದೇವಸ್ಥಾನದ ಪ್ರಧಾನ ಅರ್ಚಕರಾದ ...
ಜಳ್ಳಕೆರೆ ಜ.7 ಊರಲ್ಲಿ ಊರು ಮಾರಿ ಜಾತ್ರೆಗೆ ಹೋದ ಶಿಕ್ಷಕನ ಮನೆಯ ಬೀಗ ಮುರಿದು ಕಳುವು ಮಾಡಿದ ಪ್ರಕರಣ...
ನಾಯಕನಹಟ್ಟಿ : ಮಧ್ಯ ಕರ್ನಾಟಕ ಮಾಡಿದಷ್ಷು ನೀಡುಬಿಕ್ಷೆ ವಚನ ನುಡಿದಿರುವ ಪವಾಡ ಪುರುಷ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರದಲ್ಲಿ...
ಹಿರಿಯೂರುಜ.07:ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜೆ.ಹಳ್ಳಿ ಹೋಬಳಿ ದಿಂಡಾವರ ಪಂಚಾಯಿತಿ ವ್ಯಾಪ್ತಿಯ ಮಾದೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಅನಿಲ ಸೋರಿಕೆ ಸಂದರ್ಭದ...
ಚಿತ್ರದುರ್ಗ ಜ. 07 ಕೀಟನಾಶಕಗಳ ಬಳಕೆಯಲ್ಲಿ ರೈತರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ, ಕೃಷಿ ಪೂರಕ ಸೂಕ್ಷ್ಮ ಜೀವಿಗಳ...
ಚಿತ್ರದುರ್ಗ ಜ.07:ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು...
ಚಳ್ಳಕೆರೆ ಜ.7 ಕೂಲಿಕಾರ್ಮಿಕರು ಕೂಲಿ ಕೆಲಸದೊಂದಿಗೆ ಹೈನುಗಾರಿಕೆ ಮಾಡುವುದರಿಂದ ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಭಿ ಜೀವನ ನಡೆಸುವಂತೆ ರುಡ್ ಸೆಟ್...
ಬಳ್ಳಾರಿ,ಜ.07ಜಿಲ್ಲೆಯಲ್ಲಿ ವೈದ್ಯಕೀಯ ಪದವಿ ವೃತ್ತಿ ಪಡೆಯದೇ ವೈದ್ಯಕೀಯ ಸೇವೆ ನೀಡುವ ನಕಲಿ ವೈದ್ಯರ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ...