
ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಪಟ್ಟಣದ ಬಲರಾಮೇಗೌಡ ಅವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಶ್ರೀ ಹೇಮಗಿರಿ ಕ್ಷೇತ್ರದ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ಉತ್ತಮರಾಸುಗಳ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಎರಡು ಹಲ್ಲಿನ ಕಡಸುಗಳ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರಿಗೆ ತಾಲೂಕು ಆಡಳಿತ ಪ್ರಶಸ್ತಿ ಪತ್ರದೊಂದಿಗೆ ಪಾರಿತೋಷಕ ನೀಡಿ ಸನ್ಮಾನಿಸಿದ್ದಾರೆ.




About The Author
Discover more from JANADHWANI NEWS
Subscribe to get the latest posts sent to your email.