January 30, 2026
IMG-20250307-WA0187.jpg

ಚಳ್ಳಕೆರೆ ಮಾ.7

ದೇವನೊಬ್ಬನೇ ನಾಮ ಹಲವು ಎನ್ನುವಂತೆ ಅಲ್ಲಾ, ಶಿವ, ಏಸು, ಪೈಗಂಬರ್, ಬುದ್ದ ಬಸವ ಮೊದಲಾದವರ ಸಂದೇಶ ಮಾನವನ ಒಳತಿಗಾಗಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಈದ್ಗಾ ರಂಜಾನ್ ಮಾಸಾಚರಣೆ ಪ್ರಯುಕ್ತ  ಹಮ್ಮಿಕೊಂಡ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಭಾಂಧವರಾದ ಸೈಯದ್, ಮುಜೀಬ್ ಉಲ್ಲಾ, ಅನ್ವರ್ ಮಾಸ್ಟರ್, ಫರೀದ್ ಖಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ವೀರಭದ್ರ, ಮುಖಂಡರಾದ ಭರಮಯ್ಯ, ತಿಪ್ಪೇಸ್ವಾಮಿ, ರಾಜಣ್ಣ, ರುದ್ರಮುನಿ ಇತರರಿದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading