
ಚಳ್ಳಕೆರೆ ಏ.7
ಚಳ್ಳಕೆರೆ ತಾಲೂಕಿನ ಪಿ.ಮಹದೇವಪುರ ಗ್ರಾಮದಲ್ಲಿ ಸೋಮವಾರ ಶ್ರೀರಾಮನವಮಿ ಹಬ್ಬದ ಅಂಗವಾಗಿ ರಾಮಸೀತಾ ಕಲ್ಯಾಣೋತ್ಸವ ಅಂಗವಾಗಿ ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ, ರಾಮನವಮಿ ಉತ್ಸವವನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಟಿ ರಘುಮೂರ್ತಿ ಭಾಗವಹಿಸಿ ದೇವರ ದರ್ಶನ ಪಡೆದು ಮಾತನಾಡಿದರು.





ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯ ಚನ್ನಕೇಶವ, ಮಾಜಿ ಜಿಪಂ ಸದಸ್ಯ ಜಯಕುಮಾರ್,ವಕೀಲ ಶಶಿಧರ, ಮುಖಂಡರಾದ ತ್ಯಾಗರಾಜ್, ಮಹಾಲಿಂಗೆ ಗೌಡ, ನಿಂಗಪ್ಪ, ರಾಜಶೇಖರ ಇತರರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.