December 15, 2025
IMG-20241207-WA0283.jpg

ನಾಯಕನಹಟ್ಟಿ:: ಗುಂತಕೋಲಮ್ಮನಹಳ್ಳಿ ಗ್ರಾಮದಲ್ಲಿ ಪ್ರತಿಯೊಬ್ಬರೂ ಶೌಚಾಲಯವನ್ನು ನಿರ್ಮಿಸಿಕೊಳ್ಳಬೇಕು ಎಂದು ಉಪಾಧ್ಯಕ್ಷೆ ಬಿ ಅನಿತಮ್ಮ ಜಿ.ಎಂ. ಜಯಣ್ಣ ಹೇಳಿದ್ದಾರೆ.

ಅವರು ಹೋಬಳಿಯ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಂತಕೋಲಮ್ಮನಹಳ್ಳಿ ಗ್ರಾಮದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು ಗ್ರಾಮದಲ್ಲಿ ಪ್ರತಿಯೊಬ್ಬರು ಶೌಚಾಲಯವನ್ನು ನಿರ್ಮಿಸಿಕೊಳ್ಳಬೇಕು ಬಯಲು ಮುಕ್ತ ಶೌಚ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಪ್ರತಿ ಮನೆಗೆ ಶೌಚಾಲಯ ನಿರ್ಮಿಸಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ನಾವೆಲ್ಲರೂ ಮುಂದಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಿ, ಗುಂಡಪ್ಪ, ಸಿದ್ದಲಿಂಗಮ್ಮ ಗುಂಡಪ್ಪ, ಮಂಜುಮ್ಮ ದುರುಗೇಶ್, ಪಿಡಿಒ ಎಂ ಮೋಹನ್ ದಾಸ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗುರುಸ್ವಾಮಿ, ಬಿಲ್ ಕಲೆಕ್ಟರ್ ಎ. ಚಂದ್ರಶೇಖರ್ ಮತ್ತು ಎಸ್ ಶಿವತಿಪ್ಪೇಸ್ವಾಮಿ,ಅಂಗನವಾಡಿ ಶಿಕ್ಷಕಿ ಶ್ರೀದೇವಿ ,ಪಾಲಮ್ಮ, ಗ್ರಾಮಸ್ಥರು ಉಪಸ್ಥಿತರಿದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading