ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿ ತಹಶೀಲ್ದಾರ್ ಎಸ್.ಎನ್.ನರಗುಂದ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಮುಷ್ಕರದಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಅಬ್ದುಲ್ ರಶೀದ್, ತಾಲೂಕು ಗೌರವಾಧ್ಯಕ್ಷ ರವೀಂದ್ರ ರಾವ್, ಅಧ್ಯಕ್ಷ ಸಂದೇಶ್, ಪದಾಧಿಕಾರಿಗಳಾದ ಶಶಿಕಾಂತ್, ತುಕರಾಮಪ್ಪ, ಆರತಿ, ನಾಗರಾಜ್, ಪ್ರಿಯ, ಕಾವೇರಿ, ಅಶ್ವಿನಿ, ಮೇಘನಾ, ಸರಸ್ವತಿ, ರಿಯಾನ, ಹಂಸ ಭಾಗವಹಿಸಿದ್ದರು.


About The Author
Discover more from JANADHWANI NEWS
Subscribe to get the latest posts sent to your email.