ಚಿತ್ರದುರ್ಗ ನ.10ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಕೊರಚ ಸರ್ಕಾರಿ ನೌಕರರ ಸಂಘ ಅಸ್ತಿತ್ವದ ಬಗ್ಗೆ ಚಿತ್ರದುರ್ಗ ನಗರದ ಕ್ರೀಡಾ ಭವನದಲ್ಲಿ ಸಭೆ ಜರುಗಿತು
ಈ ಸಭೆಯಲ್ಲಿ ಅಖಿಲ ಕರ್ನಾಟಕ ಕೊರಚ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಅಜ್ಜಪ್ಪ ಮೊಟ, ಶಿಕ್ಷಕರು, ಅಖಿಲ ಕರ್ನಾಟಕ ಕೊರಚ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಇತರೇ ನೌಕರರುಗಳು ಪದಾಧಿಕಾರಿಗಳಾಗಿ ಸರ್ವಾನುಮತದಿಂದ ಸಂಘಕ್ಕೆ ಆಯ್ಕೆಯಾಗಿರುತ್ತಾರೆ.
About The Author
Discover more from JANADHWANI NEWS
Subscribe to get the latest posts sent to your email.