December 14, 2025
IMG-20251011-WA0146.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ):
ಎಂ.ಸಿ.ಡಿ.ಸಿ.ಸಿ ಬ್ಯಾಂಕ್ ನ ನೂತನ ನಿರ್ದೇಶಕರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸದಸ್ಯರಾದ
ದೊಡ್ಡಸ್ವಾಮೇಗೌಡರಿಗೆ 75ನೇ ಜನ್ಮ ದಿನೋತ್ಸವದ ಅಂಗವಾಗಿ ಅವರ ದಂಪತಿಗಳಿಗೆ ಅವರ ನಿವಾಸದಲ್ಲಿ ಮೈಸೂರು ಪ್ರಾಂತ್ಯ ಮಟ್ಟದ ಸರ್ಕಾರಿ ಅಧಿಕಾರಿಗಳ ಹಾಗೂ ಇತರ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ರವಿ, ಉಪಾಧ್ಯಕ್ಷರಾದ ದೊಡ್ಡಹುಂಡಿ ಮಹಾದೇವ್
ಅವರುಗಳು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕೆ.ಆರ್.ನಗರ ಪುರಸಭಾ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಕೋಳಿಪ್ರಕಾಶ್, ಮುಖಂಡರುಗಳಾದ ಎಲ್ಐಸಿ ಕೇಶವ್, ಲೇಔಟ್ ಮಂಜು, ಶಿವರಾಂ, ನಂಜುಂಡ, ಚಂದ್ರು, ಲೋಕೇಶ್ ಸೇರಿದಂತೆ ಹಲವರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading