January 29, 2026
IMG-20250312-WA0013.jpg


ಚಳ್ಳಕೆರೆ.

ಚಲಿಸುತ್ತಿದ್ದ ಲಾರಿಗೆ ಇಂದಿನಿಂದ ಬಸ್ಸು ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನಲ್ಲಿದ್ದ 9 ಪ್ರಯಾಣಿಕರಿಗೆ ಗಾಯಗಳಾಗಿದ್ದು ಬಸ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಚಳ್ಳಕೆರೆ ನಗರದ ಸಮೀಪ ಅಜ್ಜಯನ ಗುಡಿ ರಸ್ತೆ ಹತ್ತಿರ
ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ತಡುರಾತ್ರಿ 1.30 ರ ಸಮಯದಲ್ಲಿ ಈ ಅಪಘಾತ ಘಟನೆ ನಡೆದಿ. ಮುಂದೆ ಚಲಿಸುತ್ತಿದ್ದ ಲಾರಿಗೆ ಇಂದಿನಿಂದ ಬಸ್ಸು ಡಿಕ್ಕಿ ಹೊಡೆದಿದೆ ಈ ಸಂದರ್ಭದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನ ಚಾಲಕನಿಗೆ ತೀವ್ರ ಸ್ವರೂಪದ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸದ್ಯಯಾವುದೆ ಪ್ರಾಣಹಾನಿ ಸಂಭವಿಸಿಲ್ಲಾ ಅಪಘಾತ ಘಟನೆ ಕುರಿತು ಡಿವೈಎಸ್ಪಿ ಟಿಬಿ.ರಾಜಣ್ಣ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ….

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading