December 14, 2025
FB_IMG_1735046408407.jpg


ಚಿತ್ರದುರ್ಗಮಾ.13:

ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ ಅನ್ವಯ ದೇವಸ್ಥಾನ ಹಾಗೂ ದೇವಸ್ಥಾನದ ಅವರಣದಲ್ಲಿ ಪ್ರಾಣಿ ಬಲಿ ನೀಡುವುದು ಕಾನೂನಿಗೆ ವಿರುದ್ದವಾಗಿರುತ್ತದೆ. ಮಾರ್ಚ್ 16 ರಂದು ನಾಯಕನಹಟ್ಟಿಯ ಶ್ರೀ ಗುರು ತಿಪ್ಪೆರುದ್ರಸ್ವಾಮಿ ದೊಡ್ಡ ರಥೋತ್ಸವ ಜರುಗಲಿದ್ದು, ಇದಕ್ಕೆ ಪೂರಕವಾಗಿ ಮಾರ್ಚ್ 09 ರಿಂದ 17 ರವರೆಗೆ ಜಾತ್ರ ನಡೆಯಲಿದೆ. ಈ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಅವರಣಕ್ಕೆ ಪ್ರಾಣಿಗಳನ್ನು ಹಾಗೂ ಮಾರಕಾಸ್ತ್ರಗಳನ್ನು ತರುವುದು, ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ ಆದೇಶ ಹೊರಡಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading