September 15, 2025
140541.gif

ಚಳ್ಳಕೆರೆ ನ.13

ಚಾಕು ಇರಿತ ಗಂಬೀರಗಾಯಗೊಂಡ ಯುವಕ ಸರಕಾರಿ ಆಸ್ಪತ್ರೆಗೆ ದಾಖಲು.
ನಗರದ ಹೊರವಲಯದ ಇಂಜಿನಿಯರಿಂಗ್ ಕಾಲೇಜು ಬಳಿ‌ ರಾತ್ರಿ‌ ಸುಮಾರು 7 ಗಂಟೆ ಸಮಯದಲ್ಲಿ‌ ಯುವಕನೋರ್ವ ಮೂರು ಜನರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು ಚಿತ್ರಯ್ಯನಹಟ್ಟಿಯ ಶ್ರೀನಿವಾಸ್ (40) ಎರಡು ಕಡೆ ಚಾಕುವಿನಿಂದ ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ ಯುವಕ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿವೆ ಎನ್ನಲಾಗಿದೆ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಲಾಗಿದ್ದು ಪೋಲಿಸರು ಘಟನಾ ಸ್ಥಳ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಕನೆ ನಡೆಸಿ ಹಲ್ಲೆಗೊಳಗಾದ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದು ಹಲ್ಲೆ ಮಾಡಿದ ವ್ಯಕ್ತಿಗಾಗಿ ಪೋಲಿಸರು ತನಿಖೆ ಕೈಗೊಂಡಿದ್ದು ತನಿಖೆ ನಂತರ ಹೆಚ್ಚಿನ ಮಾಹಿತಿ ಹೊರ ಬೀಳ ಬೇಕಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading