ವರದಿ: ಕೆ.ಟಿ.ಮೋಹನ್ ಕುಮಾರ್
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಗೇರದಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ.ರವಿಶಂಕರ್ ಅವರನ್ನು ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ಕೆ.ರಮೇಶ್ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೆ.ಆರ್.ನಗರ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಪಿ.ರಮೇಶ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಪ್ರಕಾಶ್ ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.