ಚಿತ್ರದುರ್ಗಮಾರ್ಚ್18:ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯು ಇದೇ ಮಾರ್ಚ್ 21 ರಿಂದ ಏಪ್ರಿಲ್...
Day: March 18, 2025
ನಾಯಕನಹಟ್ಟಿ ಜಿಲ್ಲೆಯ ಐತಿಹಾಸಿಕ ಮದ್ಯ ಕರ್ನಾಟಕದ ಪವಾಡ ಪುರುಷ ಮಾಡಿದಷ್ಟು ನೀಡುಭಿಕ್ಷೆ ಎಂಬ ವಚನ ನುಡಿದಿರುವ ಶ್ರೀ ಗುರು...
ನಾಯಕನಹಟ್ಟಿ: ಕಾಯಕಯೋಗಿ ಗುರು ತಿಪ್ಪೇರುದ್ರ ಸ್ವಾಮಿ ವಾರ್ಷಿಕ ಮಹಾಜಾತ್ರೆಯ ನಿಮಿತ್ತ ಮಂಗಳವಾರ ಪಟ್ಟಣದ ಹೊರಮಠದಿಂದ ಒಳಮಠದವರೆಗೂ ವಸಂತೋತ್ಸವ ಕಾರ್ಯಕ್ರಮದ...
ನಾಯಕನಹಟ್ಟಿ: ಮಾ.18.ನೇರಲಗುಂಟೆ ಗ್ರಾಮ ಪಂಚಾಯಿತಿಗೆ ಮಂಗಳವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷೆರಾಗಿ ರುದ್ರಮುನಿ ಆಯ್ಕೆಯಾಗಿದ್ದಾರೆ. ಒಟ್ಟು 16...
ಚಿತ್ರದುರ್ಗಮಾರ್ಚ್18:ಭಾರತ ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 14ಕ್ಕೆ ತಿದ್ದುಪಡಿ ಮಾಡಿ ಮತದಾರರ ನೋಂದಣಿ ನಿಯಮಗಳು 1960ಕ್ಕೆ...
ಚಳ್ಳಕೆರೆ ಮಾ.18 ಶಿಸ್ತು-ಸಂಯಮ ಬೆಳೆಸಿಕೊಂಡಲ್ಲಿ ಜಗತ್ತಿನ ಯಾವುದೇ ಮೂಲೆಯಲ್ಲ್ಲಾದರೂ ಜೀವನ ಸಾಗಿಸಬಹುದು ಎಂದು ನಿವೃತ್ತ ಬಿಇಒ ರಾಮಯ್ಯ ಹೇಳಿದರು.ನಗರದ...
ಚಳ್ಳಕೆರೆ-ನಗರದ ನಾಯಕನಹಟ್ಟಿ ರಸ್ತೆಯ ವೆಂಕಟೇಶ್ವರ ನಗರದಲ್ಲಿರುವ ಬೆಳಕು ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ನಗರದ ಶ್ರೀಶಾರದಾಶ್ರಮದ...
ನಾಯಕನಹಟ್ಟಿ:: ಸಮೀಪದ ಗೌಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭೀಮಗೊಂಡನಳ್ಳಿ ಗ್ರಾಮದ ಆರಾಧ್ಯ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಜೀರ್ಣೋದ್ಧಾರಕ್ಕೆ...
ತಳಕು: ಹೋಬಳಿಯ ಗೌರಸಮುದ್ರ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿದ್ಯಾರ್ಥಿಗಳ ಸದುಪ ‘ಯೋಗಕ್ಕಾಗಿ ಇಂಗ್ಲಿಷ್ ಭಾಷೆಗೆ...