July 13, 2025
ticketrate2.jpg

ಚಿತ್ರದುರ್ಗ/ದಾವಣಗೆರೆ ಮೇ.19.

ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು  ದಾವಣಗೆರೆ ವಿಭಾಗದಿಂದ ಸುಮಾರು 140 ಹಾಗೂ ಚಿತ್ರದುರ್ಗ   ಚಿತ್ರದುರ್ಗ ವಿಭಾಗದ ವತಿಯಿಂದ ಸುಮಾರು 140 ಮತ್ತು ದಾವಣಗೆರೆ ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ.
ಈ ದಿನದಂದು ಸಂಸ್ಥೆಯ ಬಸ್ಸುಗಳ ಸೇವೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲದ ಕಾರಣ ದಾವಣಗೆರೆ  ಹಾಗೂ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ಆಯಾ ವಿಭಾಗೀಯ
ನಿಯಂತ್ರಣಾಧಿಕಾರಿಗಳುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading