January 29, 2026
new-mla-1-copy.jpg

ನಾಡಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು.
ಕತ್ತಲಿನಿಂದ ಬೆಳಕಿನ ಹಾದಿ ತೋರುವ ಈ ಹಬ್ಬವು ಸಮಾಜವನ್ನು ಬಾಧಿಸುತ್ತಿರುವ ದ್ವೇಷ, ಹಿಂಸೆ, ಅಸತ್ಯ, ಅಶಾಂತಿ, ಬಡತನ, ಅಜ್ಞಾನಗಳ ಅಂಧಕಾರವನ್ನು ಸರಿಸಿ, ಸ್ನೇಹ, ಸಹಬಾಳ್ವೆ, ಸತ್ಯ, ನೆಮ್ಮದಿ, ಸುಜ್ಞಾನದ ಬೆಳಕನ್ನು ಎಲ್ಲೆಡೆ ಬೆಳಗಿಸಲಿ ಎಂದು ಹಾರೈಸುತ್ತೇನೆ.

ಹಬ್ಬದ ಸಂಭ್ರಮದ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರಿ. ಹಸಿರು ಪಟಾಕಿಗಳನ್ನೇ ಬಳಸಿ, ಎಳೆಯ ಮಕ್ಕಳು ಪಟಾಕಿ ಸಿಡಿಸುವಾಗ ಹಿರಿಯರು ಅವರ ಬಗ್ಗೆ ಜಾಗೃತೆ ವಹಿಸಿ.

ದೀಪಾವಳಿಯನ್ನು ಸಂಭ್ರಮದಿಂದಲೂ, ಸುರಕ್ಷಿತವಾಗಿಯೂ ಆಚರಿಸಿ ಎಂದು ವಿನಂತಿಸುತ್ತೇನೆ.
ಮತ್ತೊಮ್ಮೆ ತಮ್ಮೆಲ್ಲರಿಗೂ ದೀಪಾವಳಿಯ ಶುಭಾಶಯಗಳು.
ಟಿ.ರಘುಮೂರ್ತಿ
ಮಾನ್ಯ ಶಾಸಕರು, ಚಳ್ಳಕೆರೆ ವಿಧಾನಸಭಾ ಕ್ಷೇತ್ರ
ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading