ಚಳ್ಳಕೆರೆ ಏ23ಇಂದು ಚಳ್ಳಕೆರೆ ನಗರದ ಬೆಂಗಳೂರು ಮುಖ್ಯ ರಸ್ತೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು ಹುಟ್ಟು 27 ಪ್ರಕರಣಗಳನ್ನು ದಾಖಲಿಸಲಾಯಿತು ಪ್ರಭುದೇವ್ ಜಿಲ್ಲಾ ಕಲ್ಸಲ್ಟೆಂಟ್, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಅಮೃತ್ ರಾಜ್ ಸಿಎಂ, ರಾಜು ಬಿ ಎಚ್, ಶಿವಪ್ರಕಾಶ್ ಜಿ ಹಾಗೂ ನಗರಸಭೆಯ ಆರೋಗ್ಯ ನಿರೀಕ್ಷಕರಾದ ರುದ್ರಮುನಿ , ಸಾಗರ್ ಇತರರಿದ್ದರು


About The Author
Discover more from JANADHWANI NEWS
Subscribe to get the latest posts sent to your email.