July 10, 2025

Day: June 23, 2025

ಹಿರಿಯೂರು :ಸಮಾಜದಲ್ಲಿ ಯಾವುದೇ ರೀತಿಯ ಅಪರಾಧಗಳು ನಡೆಯದಂತೆ ತಡೆಯುವುದು ನಮ್ಮ ಪೋಲೀಸರ ಮೊದಲ ಕರ್ತವ್ಯವಾಗಿರಬೇಕು, ಇದಕ್ಕೆ ಸಮಾಜದ ಎಲ್ಲ...
ಬೆಂಗಳೂರು, ಜೂ.23:ನಾದಬ್ರಹ್ಮ ಎಂಬ ಗೌರವಕ್ಕೆ ಪಾತ್ರರಾಗಿರುವ ಸಂಗೀತ ನಿರ್ದೇಶಕ,ಸಾಹಿತಿ ಹಂಸಲೇಖ ಅವರು ಸಾಮಾಜಿಕ ಪಿಡುಗು ಭ್ರೂಣ ಹತ್ಯೆ ವಿರುದ್ಧ...
ಹಿರಿಯೂರು:ನಂದಿನಿ ಹಾಲು ಮತ್ತು ಉತ್ಪನ್ನಗಳು ಯಾವುದೇ ಕಲಬೆರಕೆ ಇಲ್ಲದ ಮತ್ತು ಪರಿಶುದ್ಧವಾದ ಉತ್ಪನ್ನವಾಗಿದ್ದು, ಹಾಲಿನ ಸೇವನೆಯು ಮನುಷ್ಯನ ಆರೋಗ್ಯಕ್ಕೆ...
ನಾಯಕನಹಟ್ಟಿ: ತಳಕು ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ನಾಯಕನಹಟ್ಟಿ ಮತ್ತು ನೇರಲಗುಂಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್...
ಹೊಸದುರ್ಗ: ಮನುಷ್ಯ ಪ್ರತಿ ದಿನವೂ ಸಹಾ ಕ್ರಮಬದ್ದವಾದ ಯೋಗ ಮಾಡುತ್ತಾ ಹೋದಾಗ ಅದರ ಪ್ರಭಾವ ಮತ್ತು ಪರಿಣಾಮ ಎರಡನ್ನೂ...
ಚಿತ್ರದುರ್ಗಜೂ.23:ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿತರಿಸಿದರು.ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ...