ನಾಯಕನಹಟ್ಟಿ:: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಕುರಿತು ಪ್ರಚಾರ ಗೀತೆ ಕಾರ್ಯಕ್ರಮವನ್ನು
ಸೋಮವಾರ ಹೋಬಳಿಯ ಎನ್ ಮಹದೇವಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಚಿತ್ರದುರ್ಗ ಮಾರುತಿ ಸಾಂಸ್ಕೃತಿಕ ಕಲಾಸಂಘ ಆಯಿತೋಳು ಇವರಿಂದ ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳಾದ
ಅನ್ನಭಾಗ್ಯ, ಯೋಜನೆ, ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ ,ಯುವ ನಿಧಿ ಯೋಜನೆ, ಗೃಹಜೋತಿ ಯೋಜನೆ ,ಕುರಿತು ಪ್ರಚಾರ ಗೀತೆಗಳ ಕಾರ್ಯಕ್ರಮ ನಡೆಯಿಸಲಾಯಿತು.
ಇದೇ ಸಂದರ್ಭದಲ್ಲಿ ಜಿ.ಎನ್. ವಿರೂಪಾಕ್ಷಪ್ಪ, ಜಿ.ವಿ. ಮಾರುತೇಶ್, ಇಂದಿರಾ, ಕರಿಯಪ್ಪ ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.