December 15, 2025
IMG-20241023-WA0220.jpg

ಚಳ್ಳಕೆರೆ ಅ.23 ಗುಡಿಸಲಿಗೆ ನುಗ್ಗಿದ ನೀರು.ಹೊರಹಾಕಲು ಹರಸಹಾಸ ಎಂದು ಜನಧ್ವನಿ ಸುದ್ದಿ ಬೆಳಕು ಚೆಲ್ಲಾಗಿತ್ತು ಚಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದ ಗೊಲ್ಲರಹಟ್ಟಿ ಗೌಡ ಇವರ ಮನೆಗೆ ನೀರು ನುಗ್ಗಿದ ಸ್ಥಳಕ್ಕೆ ತಾಪಂ ಇ ಒ ಶಶಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ಪ್ರಕಟಿಸುವ ಮುನ್ನ

ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ರೆಡ್ಡಿಹಳ್ಳಿ‌ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಮನೆಗಳನ್ನು ವೀಕ್ಷಿಸಿ,ಸದರಿ ಕುಟುಂಬಗಳನ್ನು ಸಮುದಾಯ ಭವನ ಕೇಂದ್ರಕ್ಕೆ ಸ್ಥಳಾಂತರಿಸಿ, ಈಗಾಗಲೇ ವಸತಿ ಯೋಜನೆಯಡಿ ಅನುಮೋದನೆ ಗೊಂಡ ಮನೆಗಳನ್ನು ನಿರ್ಮಿಸಿಕೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಿರಾಶ್ರಿತ ಸ್ಥಳಕ್ಕೆ ತಾಪಂ ಇ ಒ ಶಶಿಧರ್ ಹಾಗೂ ಗ್ರಾಪಂ ಅಧ್ಯಕ್ಷೆ ರಾಧಮ್ಮ ಹಗೂ ಸದಸ್ಯರು ಉಪಸ್ಥಿತರಿದ್ದರು.

ನಿರಾಶ್ರಿತ ಸ್ಥಳಕ್ಕೆ ತಾಪಂ ಇ ಒ ಶಶಿಧರ್ ಹಾಗೂ ಗ್ರಾಪಂ ಅಧ್ಯಕ್ಷೆ ರಾಧಮ್ಮ ಹಗೂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading