
ಕರ್ತವ್ಯಕ್ಕೆ ಗೈರಾದ ನರೇಗಾ ತಾಂತ್ರಿಕ ಸಹಾಯಕರ ಬಿಡುಗಡೆ :
ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಜಿತಾ ವಿ ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ. ಮೋನಿಷ ಅವರು ಕಳೆದ 2024 ರ ಜುಲೈ ತಿಂಗಳಿನಿಂದ ಈವರೆಗೂ ಯಾವುದೇ ಅನುಮತಿ ಇಲ್ಲದೆ ಗೈರು ಹಾಜರಾಗಿದ್ದು, ಹೀಗಾಗಿ ಇವರ ಸೇವೆ ಇಲಾಖೆಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಇಬ್ಬರನ್ನೂ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.