
ಹೊಸದುರ್ಗ:ಮಂಡ್ಯದಲ್ಲಿ ಆಯೋಜಿಸಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಈ ನಾಡು ಕಂಡಂತಹ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರನ್ನ ಆಯ್ಕೆ ಮಾಡಿರುವುದು ಸ್ವಾಗತಾರ್ಹ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕಾರ್ಯದರ್ಶಿ ಹಾಗೂ ಸಾಹಿತಿ ನಾಗತಿಹಳ್ಳಿಮಂಜುನಾಥ್ ಹೇಳಿದ್ದಾರೆ.
ಹಿರಿಯ ಸಾಹಿತಿ,ಚಿಂತಕ ಗೋ.ರು.ಚನ್ನಬಸಪ್ಪ ಅವರು ಈ ನಾಡಿನ ಸಾರಸ್ವತ ಲೋಕಕ್ಕೆ ಅಪಾರ ಕೋಡುಗೆಯನ್ನ ನೀಡಿರುವ ಇವರನ್ನ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.