
ಚಳ್ಳಕೆರೆ ಫೆ.25
ನಿಶೇಷಿತ ಅಕ್ರಮಶೇಂದಿ ದಾಗಾಟ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ಪ್ರಕರಣ ದಾಖಲು.
ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದ ತುಂಬಲಿನಿಂದ ಆಂಧ್ರದ ತಾಳಿಕೆರೆಗೆ ಹೋಗುವ ರಸ್ತೆಯಲ್ಲಿ ನಿಷೇಧಿತ ಅಕ್ರಮ ಸೇಂದಿ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಹಾಗೂ 8 ಲೀಟರ್ ನಿಷೇಧಿತ ಸೇಂದಿ ಹಾಗೂ ದ್ವಿಚಕ್ರ ವಾಹನದ ಅಂದಾಜು ಮೌಲ್ಯ 61 ಸಾವಿರ ರೂ ಮೌಲ್ಯದ ಮಾಲು ವಶಪಡೆದುಕೊಳ್ಳಲಾಗಿದೆ ದಾಳಿ ಸಂದರ್ಭದಲ್ಲಿ ಚಳ್ಳಕೆರೆ ವಲಯದ ಅಬಕಾರಿ ನಿರೀಕ್ಷಕರು ಸಿ.ನಾಗರಾಜು ಅಬಕಾರಿ ಉಪ ನಿರೀಕ್ಷಕರುಗಳಾದ ಟಿ.ರಂಗಸ್ವಾಮಿ, ಡಿ.ಟಿ ತಿಪ್ಪಯ್ಯ ಅಬಕಾರಿ ಮುಖ್ಯ ಪೇದೆ ಗಳಾದ ಮಂಜುಳ, ಸೋಮಶೇಖರ, ಅಬಕಾರಿ ಪೇದೆ ದರ್ಶನ್ ಕುಮಾರ್ ಸಿ ಇತರರು ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.