September 15, 2025
1740493124422.jpg


ಹಿರಿಯೂರು :
ನಗರದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಚಿತ್ರದುರ್ಗ ಜಿಲ್ಲೆ, ತಾಲ್ಲೂಕು ಮುಜರಾಯಿ ಅಧಿಕಾರಿಗಳು ಹಿರಿಯೂರು ತಾಲ್ಲೂಕು ಇವರ ವತಿಯಿಂದ ಪ್ರತಿ ವರ್ಷದಂತೆ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶಿವನ ದೇವಾಲಯಗಳಿಗೆ ಕಾಶಿ ಪವಿತ್ರ ಗಂಗಾಜಲವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ತಹಶೀಲ್ದಾರ್ ಸಿ.ರಾಜೇಶ್ ಕುಮಾರ್, ಗ್ರೇಡ್-2 ತಹಶೀಲ್ದಾರ್ ಸಿ.ಜೆ.ಕೃಷ್ಣಕುಮಾರ್, ಶಿರಸ್ಥೇದಾರ್ ಕೆ.ಬಿ.ತಿಪ್ಪೇಸ್ವಾಮಿ, ಮುಜರಾಯಿ ಅಧಿಕಾರಿ ಬಿ.ಚನ್ನಬಸವರಾಜ. ಹಾಗೂ ತಾಲ್ಲೂಕಿನ ಶಿವನ ದೇವಸ್ಥಾನಗಳ ಅರ್ಚಕರುಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading