ನಾಯಕನಹಟ್ಟಿ-: ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು.
ಇದೇ ವೇಳೆ ಕಾಂಗ್ರೆಸ್ ಮುಖಂಡ ಜಿ ಬಿ ಮುದಿಯಪ್ಪ ಮಾತನಾಡಿದರು
ಈ ಸಂದರ್ಭದಲ್ಲಿ ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಬಸಪ್ಪ ನಾಯಕ, ನೀರಾವರಿ ಹೋರಾಟ ಸಮಿತಿ ಸದಸ್ಯ ಮುದಿಯಪ್ಪ, ಗೌಡಗೆರೆ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ರಂಗಸ್ವಾಮಿ, ಪಟ್ಟಣ ಪಂಚಾಯಿತಿ ನಾಮನಿರ್ದೇಶನ ಸದಸ್ಯ ಓಬಳೇಶ್ ಟಿ, ಎಚ್ ಬಿ ತಿಪ್ಪೇಸ್ವಾಮಿ ಜೋಗಿಹಟ್ಟಿ, ಎಸ್ ತಿಪ್ಪೇಸ್ವಾಮಿ, ರೇಖಲಗೆರೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ್, ಮಲ್ಲೂರಹಳ್ಳಿ ಮ್ಯಾಸರಹಟ್ಟಿ ಮಲ್ಲಿಕಾರ್ಜುನ್, ಚನ್ನಬಸಯ್ಯನ ಹಟ್ಟಿ ಚೇರ್ಮನ್ ತಿಪ್ಪೇಸ್ವಾಮಿ, ಮಲ್ಲೂರಹಳ್ಳಿ ಅಜ್ಜಣ್ಣ, ಮಲ್ಲೂರಹಳ್ಳಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಟಯ್ಯ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಗೊಂಚಿಗರ್ ಪಾಲಯ್ಯ ಜಾಗನೂರಹಟ್ಟಿ, ಗೌಡಗೆರೆ ತಿಪ್ಪೇಸ್ವಾಮಿ ಇನ್ನು ಮುಂತಾದವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.