September 14, 2025
Picsart_24-11-26_19-44-07-170.jpg

ಚಳ್ಳಕೆರೆ : ನಗರದ ಕ್ಷೇತ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆಪ ಪಾತ್ರಕ್ಕೆ ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ ಎಂದು ಸಾರ್ವಜನಿಕರು ಶಾಲಾ ಮುಖ್ಯ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು ನಗರದ ಹೃದಯ ಭಾಗದಲ್ಲಿ ಇರುವಂತಹ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇರುವಂತಹ ಕ್ಷೇತ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆಪ ಮಾತ್ರಕ್ಕೆ ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟು ಹೂವುಮಾಲೆ ಪುಷ್ಪಾರ್ಚನೆ ಮಾಡದೆ, ಡಾ.ಬಿ.ಆರ್. ಅಂಬೇಡ್ಕರ್ ಗೆ ಅಗೌರ ಉಂಟು ಮಾಡಿದ್ದಾರೆ ,ಕೇವಲ ಭಾವಚಿತ್ರವನ್ನು ಕುಚ್ಚೆಯಲ್ಲಿರಿಸಿ , ಪೂಜೆ ಮಾಡದೆ, ಕನಿಷ್ಠ ಪುಷ್ಪಾರ್ಚನೆ ಮಾಡದೆ ಸ್ಥಳದಲ್ಲಿ ಶಾಲಾ ಮಕ್ಕಳೊಂದಿಗೆ ಶಿಕ್ಷಕರು ಇರುವ ಪೋಟೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಹಾಗುತ್ತಿದೆ,

ಇನ್ನೂ ಶಾಲಾ ಮುಖ್ಯ ಶಿಕ್ಷಕ ಜಕಣಾಚಾರಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading