
ಚಳ್ಳಕೆರೆ ನ.27
ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ನನ್ನನ್ನು ನಾಮ ನಿರ್ದೇಶನ ಸದಸ್ಯನನ್ನಾಗಿ ಸರ್ಕಾರ ನೇಮಕ ಮಾಡಿದ ಹಿನ್ನೆಲೆಯಲ್ಲಿ ,ನಗರಸಭೆ ಸದಸ್ಯರು. ಸರಕಾರಿ ನೌಕರರ ಸಂಘ ಸೇರಿದಂತೆ ಕ್ಷೇತ್ರದ ಮುಖಂಡರು ಸನ್ಮಾನಿಸಿ, ಗೌರವಿಸಿದರು.



ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರಮೇಶ್ ಗೌಡ, ಹೊಯ್ಸಳ ಗೋವಿಂದರಾಜು, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಮುಖಂಡರಾದ ಶ್ರೀನಿವಾಸ್, ಕೃಷ್ಣಮೂರ್ತಿ, ಕುಮಾರ್, ನಾಗಭೂಷಣ್, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author
Discover more from JANADHWANI NEWS
Subscribe to get the latest posts sent to your email.