July 28, 2025
IMG-20250728-WA0179.jpg

ಚಳ್ಳಕೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ರುದ್ರಭೂಮಿಯ ಅಕ್ರಮ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ತಹಸೀಲ್ದಾರ್ ರವರಿಗೆ ಬಿಜೆಪಿ ಮುಖಂಡ ಓಬಯ್ಯ ಬಿ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಅವರು ನಾಯಕನಹಟ್ಟಿ ಹೋಬಳಿ ತಿಮ್ಮಪ್ಪನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಮಸಾಗರ ಗ್ರಾಮದ ರಿ.ಸ. ನಂ- 12 ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ರುದ್ರಭೂಮಿಗೆ ಸರ್ಕಾರ 5 ಎಕರೆ ಜಾಗವನ್ನು ಮೀಸಲಿಟ್ಟಿದ್ದು, ಅನ್ಯ ಗಣ್ಯ ವ್ಯಕ್ತಿಗಳು ಈ ರುದ್ರಭೂಮಿಯ ಜಾಗವನ್ನು ಒತ್ತುವರಿ ಮಾಡಿದ್ದು, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading