
ಚಿತ್ರದುರ್ಗನ.28:
ಚಿತ್ರದುರ್ಗ ನಗರದ ಸರಸ್ವತಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಲ್.ಶ್ರೀಶೈಲ ಅವರಿಗೆ ಕಾನೂನು ಅಧ್ಯಯನ ವಿಷಯದಲ್ಲಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಪಿಹೆಚ್ಡಿ ಪದವಿ ನೀಡಿದೆ.
ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ತಾರನಾಥ ಅವರ ಮಾರ್ಗದರ್ಶನದಲ್ಲಿ “ಪರಿಸರ ಸಂರಕ್ಷಣೆಯಲ್ಲಿ ಸ್ಥಳೀಯ ಸ್ವಯಂ ಸರ್ಕಾರದ ಪಾತ್ರದ ಮೇಲೆ ನಿರ್ಣಾಯಕ ಅಧ್ಯಯನ” ಎಂಬ ವಿಷಯ ಕುರಿತು ಮಹಾ ಪ್ರಬಂಧ ಮಂಡಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.