January 29, 2026
IMG-20241228-WA0125.jpg

ಚಳ್ಳಕೆರೆ ಡಿ.28

ನಗರದ ಶಾಸಕರ ಭವನದಲ್ಲಿ ಚಳ್ಳಕೆರೆ ಹಾಗೂ ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ140ನೇ ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಿಸಲಾಯಿತು.
ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಸ್ಪನಮನ ಸಲ್ಲಿಸಿ ಮಾತನಾಡಿ ಕಾಂಗ್ರೆಸ್ ಸುದೀರ್ಘ ಇತಿಹಾಸ ಹೊಂದಿದೆ. ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜೈತುನ್ ಬೀ, ಉಪಾಧ್ಯಕ್ಷೆ ಸುಮಾ ಭರಮಯ್ಯ, ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಭದ್ರಯ್ಯ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಬಾಯಿ, ನಾಮ ನಿರ್ದೇಶನ ಸದಸ್ಯರಾದ ಅನ್ವರ್ ಮಾಸ್ಟರ್,ಬಡಗಿ ಪಾಪಣ್ಣ, ನಟರಾಜ್, ವೀರಭದ್ರ, ಮುಖಂಡರಾದ ಟಿ.ಪ್ರಭುದೇವ್, ಪಿ.ತಿಪ್ಪೇಸ್ವಾಮಿ,ಭಾಗ್ಯಮ್ಮ, ಭಾಗ್ಯಲಕ್ಷ್ಮಿ, ಭರಮಯ್ಯ, ಖಾದರ್, ರುದ್ರಮುನಿ ಇತರರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading