ನಾಯಕನಹಟ್ಟಿ:: ಪಟ್ಟಣದ ಬಿಜೆಪಿ ಕಚೇರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ರವರು ಭೇಟಿ ನೀಡಿದ ಸಂದರ್ಭದಲ್ಲಿ ನೂತನ ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಬೋಸೆದೇವರಹಟ್ಟಿ ಬಿ.ಓ. ಬೋಸೆರಂಗಪ್ಪ ಆಯ್ಕೆಯಾಗಿದ್ದಕ್ಕೆ ಮಾಜಿ ಸಂಸದ ಎ. ನಾರಾಯಣಸ್ವಾಮಿ, ನೂತನ ಮಂಡಲ ಅಧ್ಯಕ್ಷ ಚನ್ನಗಾನಹಳ್ಳಿ ಮಲ್ಲೇಶ್ ನಿಕಟ ಪೂರ್ವ ಅಧ್ಯಕ್ಷ ಎಂವೈ ಟಿ ಸ್ವಾಮಿ. ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಪಿ. ಶಿವಣ್ಣ ಪಟ್ಟಣ ಪಂಚಾಯತಿ ಸದಸ್ಯ ಎನ್. ಮಹಾಂತಣ್ಣ, ಮುಖಂಡರಾದ ಬಿ.ಟಿ. ತಿಪ್ಪೇಸ್ವಾಮಿ ,ಪಾಲಯ್ಯ , ತಾರಕೇಶ್,
ನಾಗರಾಜ್ ಜಾಗನೂರಹಟ್ಟಿ, ಮತ್ತು ಪಕ್ಷದ ಕಾರ್ಯಕರ್ತರು ಎಲ್ಲರೂ ಸೇರಿ ಪಕ್ಷದ ಪರವಾಗಿ ಸನ್ಮಾನಿಸಲಾಯಿತು


About The Author
Discover more from JANADHWANI NEWS
Subscribe to get the latest posts sent to your email.